23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಸವಣಾಲುನಲ್ಲಿ ಜ.30ರಂದು ನಡೆಯಿತು.

ಈ ವೇಳೆ ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಸದಸ್ಯರಾದ ಚಂದ್ರರಾಜ್, ಸಂತೋಷ,
ಕಾರ್ಯದರ್ಶಿ ನಿರ್ಮಲ , ಸಿಬ್ಬಂದಿಗಳು ಹಾಗೂ ತ್ರಿವೇಣಿ ಸಂಜೀವಿನಿ ಒಕ್ಕೂಟ ಅಧ್ಯಕ್ಷ , ಪದಾಧಿಕಾರಿಗಳು, ಎಮ್.ಬಿ.ಕೆ, ಎಲ್.ಸಿಆರ್ ಪಿ ಸದಸ್ಯರು ಭಾಗಿಯಾದರು.

Related posts

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!