24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ವತಿಯಿಂದ ನಡೆದ 2023-24ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿರುತ್ತಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ಸಂಜನಾ ಕೆ. ವಿದ್ಯಾ ಜಿ.ಕೆ ಹಾಗೂ ಅಂತಿಮ ಕಲಾ ವಿಭಾಗದ ಬೆನ್ನರ್ ಸೇರಿದಂತೆ ಒಂದು ರೋವರ್ಸ್ ಮತ್ತು ಎರಡು ರೇಂಜಸ್ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿಯನ್ನು ಸ್ವೀಕರಿಸಲು ಅರ್ಹರಾಗಿರುತ್ತಾರೆ.

ಇವರಿಗೆ ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಮತ್ತು ರೇಂಜರ್ ಲೀಡರ್ ಗಾನವಿ ಡಿ. ತರಬೇತಿ ನೀಡಿದರು.

Related posts

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya
error: Content is protected !!