September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ವತಿಯಿಂದ ನಡೆದ 2023-24ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿರುತ್ತಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ಸಂಜನಾ ಕೆ. ವಿದ್ಯಾ ಜಿ.ಕೆ ಹಾಗೂ ಅಂತಿಮ ಕಲಾ ವಿಭಾಗದ ಬೆನ್ನರ್ ಸೇರಿದಂತೆ ಒಂದು ರೋವರ್ಸ್ ಮತ್ತು ಎರಡು ರೇಂಜಸ್ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿಯನ್ನು ಸ್ವೀಕರಿಸಲು ಅರ್ಹರಾಗಿರುತ್ತಾರೆ.

ಇವರಿಗೆ ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಮತ್ತು ರೇಂಜರ್ ಲೀಡರ್ ಗಾನವಿ ಡಿ. ತರಬೇತಿ ನೀಡಿದರು.

Related posts

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya
error: Content is protected !!