30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ಹಳೆಯಂಗಡಿ. ಸಂಘದ, ನೂತನ ಕಟ್ಟಡಕ್ಕಾಗಿ ಅನುದಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು 3 ಲಕ್ಷ ಅನುದಾನವನ್ನು ದೇವಾಡಿಗ ಸಂಘಕ್ಕೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಜಪೆ ಯೋಜನಾ ಕಚೇರಿಯ ಯೋಜನಾಧಿಕಾರಿ ಗಿರೀಶ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೊಲ್ಲೂರ್, ಮೂಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್, ಮೂಲ್ಕಿ ವಲಯದ ಮೇಲ್ವಿಚಾರಕರು ಶ್ರೀಮತಿ ನಿಶ್ಮಿತಾ ಶೆಟ್ಟಿ ಮತ್ತು ಹಳೆಯಂಗಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ, ಯಾದವ್ ದೇವಾಡಿಗ ಕಟ್ಟಡ ಸಮಿತಿ ಕಾರ್ಯಧ್ಯಕ್ಷರು ,
ಪರಮೇಶ್ವರ್ ಕಟ್ಟಡ ಸಮಿತಿ ಅಧ್ಯಕ್ಷರು, ದೇವಾಡಿಗ ಮಹಿಳಾ ವೇದಿಕೆ ಅಧ್ಯಕ್ಷರು ವಿಜಯಲಕ್ಷ್ಮಿ ಜನಾರ್ಧನ್,
ಕಾರ್ಯದರ್ಶಿ ಮಂಜುಳಾ ಶುಭ್ರತ್ ಉಪಸ್ಥಿತರಿದ್ದರು

Related posts

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya
error: Content is protected !!