September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ಹಳೆಯಂಗಡಿ. ಸಂಘದ, ನೂತನ ಕಟ್ಟಡಕ್ಕಾಗಿ ಅನುದಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು 3 ಲಕ್ಷ ಅನುದಾನವನ್ನು ದೇವಾಡಿಗ ಸಂಘಕ್ಕೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಜಪೆ ಯೋಜನಾ ಕಚೇರಿಯ ಯೋಜನಾಧಿಕಾರಿ ಗಿರೀಶ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೊಲ್ಲೂರ್, ಮೂಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್, ಮೂಲ್ಕಿ ವಲಯದ ಮೇಲ್ವಿಚಾರಕರು ಶ್ರೀಮತಿ ನಿಶ್ಮಿತಾ ಶೆಟ್ಟಿ ಮತ್ತು ಹಳೆಯಂಗಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ, ಯಾದವ್ ದೇವಾಡಿಗ ಕಟ್ಟಡ ಸಮಿತಿ ಕಾರ್ಯಧ್ಯಕ್ಷರು ,
ಪರಮೇಶ್ವರ್ ಕಟ್ಟಡ ಸಮಿತಿ ಅಧ್ಯಕ್ಷರು, ದೇವಾಡಿಗ ಮಹಿಳಾ ವೇದಿಕೆ ಅಧ್ಯಕ್ಷರು ವಿಜಯಲಕ್ಷ್ಮಿ ಜನಾರ್ಧನ್,
ಕಾರ್ಯದರ್ಶಿ ಮಂಜುಳಾ ಶುಭ್ರತ್ ಉಪಸ್ಥಿತರಿದ್ದರು

Related posts

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya
error: Content is protected !!