24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ಹಳೆಯಂಗಡಿ. ಸಂಘದ, ನೂತನ ಕಟ್ಟಡಕ್ಕಾಗಿ ಅನುದಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು 3 ಲಕ್ಷ ಅನುದಾನವನ್ನು ದೇವಾಡಿಗ ಸಂಘಕ್ಕೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಜಪೆ ಯೋಜನಾ ಕಚೇರಿಯ ಯೋಜನಾಧಿಕಾರಿ ಗಿರೀಶ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೊಲ್ಲೂರ್, ಮೂಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್, ಮೂಲ್ಕಿ ವಲಯದ ಮೇಲ್ವಿಚಾರಕರು ಶ್ರೀಮತಿ ನಿಶ್ಮಿತಾ ಶೆಟ್ಟಿ ಮತ್ತು ಹಳೆಯಂಗಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ, ಯಾದವ್ ದೇವಾಡಿಗ ಕಟ್ಟಡ ಸಮಿತಿ ಕಾರ್ಯಧ್ಯಕ್ಷರು ,
ಪರಮೇಶ್ವರ್ ಕಟ್ಟಡ ಸಮಿತಿ ಅಧ್ಯಕ್ಷರು, ದೇವಾಡಿಗ ಮಹಿಳಾ ವೇದಿಕೆ ಅಧ್ಯಕ್ಷರು ವಿಜಯಲಕ್ಷ್ಮಿ ಜನಾರ್ಧನ್,
ಕಾರ್ಯದರ್ಶಿ ಮಂಜುಳಾ ಶುಭ್ರತ್ ಉಪಸ್ಥಿತರಿದ್ದರು

Related posts

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya
error: Content is protected !!