23.6 C
ಪುತ್ತೂರು, ಬೆಳ್ತಂಗಡಿ
April 16, 2025
ಚಿತ್ರ ವರದಿಧಾರ್ಮಿಕರಾಷ್ಟ್ರೀಯ ಸುದ್ದಿವರದಿ

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ 144 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತಿದ್ದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ ಪವಿತ್ರ ಸ್ಥಾನಗೈದರು.

ಈಗಾಗಲೇ ಬೆಳ್ತಂಗಡಿಯಿಂದ ನೂರಾರು ಭಕ್ತರು ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುಂಭಮೇಳ ವಿಶ್ವದ ಅತಿದೊಡ್ಡ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಇದನ್ನು ಪ್ರತಿ 12 ವರ್ಷಗಳಿಗೊಮ್ಮೆ ಭಾರತದ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಪ್ರಯಾಗ್‌ರಾಜ್, ಹರಿದ್ವಾರ, ಉಜ್ಜಯಿನಿ ಅಥವಾ ನಾಸಿಕ್‌ನಲ್ಲಿ ನಡೆಸಲಾಗುತ್ತದೆ. ಈ ವರ್ಷ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿದೆ.

Related posts

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya
error: Content is protected !!