22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿಧಾರ್ಮಿಕರಾಷ್ಟ್ರೀಯ ಸುದ್ದಿವರದಿ

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ 144 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತಿದ್ದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ ಪವಿತ್ರ ಸ್ಥಾನಗೈದರು.

ಈಗಾಗಲೇ ಬೆಳ್ತಂಗಡಿಯಿಂದ ನೂರಾರು ಭಕ್ತರು ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುಂಭಮೇಳ ವಿಶ್ವದ ಅತಿದೊಡ್ಡ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಇದನ್ನು ಪ್ರತಿ 12 ವರ್ಷಗಳಿಗೊಮ್ಮೆ ಭಾರತದ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಪ್ರಯಾಗ್‌ರಾಜ್, ಹರಿದ್ವಾರ, ಉಜ್ಜಯಿನಿ ಅಥವಾ ನಾಸಿಕ್‌ನಲ್ಲಿ ನಡೆಸಲಾಗುತ್ತದೆ. ಈ ವರ್ಷ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿದೆ.

Related posts

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya
error: Content is protected !!