24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

ಉಜಿರೆ: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತದ ಸ್ವಾತಂತ್ಯ್ರ ಸಂಗ್ರಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಹುತಾತ್ಮರ ದಿನವನ್ನು ಜ.30ರಂದು ಆಚರಿಸಲಾಯಿತು.

ಮಹತ್ಮಾ ಗಾಂಧೀಜಿರವರ ಭಾವಚಿತ್ರಕ್ಕೆ ಮಾಲರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕುಮಾರಿ ಅನುಶ್ರೀ ಹುತಾತ್ಮರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಗೂ ಭಜನೆಗಳನ್ನು ಹಾಡಿಸಲಾಯಿತು. ಎರಡು ನಿಮಿಷದ ಮೌನಚರಣೆ ಮೂಲಕ ಹುತಾತ್ಮರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ದಿನದ ಮಹತ್ವದ ಬಗ್ಗೆ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತ ಹೆಗ್ಡೆ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya
error: Content is protected !!