July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

ಉಜಿರೆ: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತದ ಸ್ವಾತಂತ್ಯ್ರ ಸಂಗ್ರಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಹುತಾತ್ಮರ ದಿನವನ್ನು ಜ.30ರಂದು ಆಚರಿಸಲಾಯಿತು.

ಮಹತ್ಮಾ ಗಾಂಧೀಜಿರವರ ಭಾವಚಿತ್ರಕ್ಕೆ ಮಾಲರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕುಮಾರಿ ಅನುಶ್ರೀ ಹುತಾತ್ಮರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಗೂ ಭಜನೆಗಳನ್ನು ಹಾಡಿಸಲಾಯಿತು. ಎರಡು ನಿಮಿಷದ ಮೌನಚರಣೆ ಮೂಲಕ ಹುತಾತ್ಮರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ದಿನದ ಮಹತ್ವದ ಬಗ್ಗೆ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತ ಹೆಗ್ಡೆ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!