23 C
ಪುತ್ತೂರು, ಬೆಳ್ತಂಗಡಿ
June 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕಾಶಿಪಟ್ಣ: ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಅಸ್ರಣ್ಣ ನೇಮಕಗೊಂಡಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ವಸಂತ ಕೋಟ್ಯಾನ್ ಪುತ್ತಿಲ, ಶಂಕರ ಭಟ್ ಬಾಲ್ಯ, ಸದಾನಂದ ಪೂಜಾರಿ, ಮಮತಾ ದಾಮೋದರ, ರಾಘವೇಂದ್ರ ನಾಯ್ಕ, ವಿನೋದರ ಸಾಲ್ಯಾನ್, ಸುನಂದ ಸಂಜೀವ ಶೆಟ್ಟಿ, ಬಂಡಸಾಲೆ ಇವರು ಆಯ್ಕೆಯಾಗಿದ್ದಾರೆ.

Related posts

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
error: Content is protected !!