July 23, 2026
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಲ್ಟಿ ಹೊಡೆದಿದೆ.ಚಾಲಕನಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

Related posts

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya
error: Content is protected !!