23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಲ್ಟಿ ಹೊಡೆದಿದೆ.ಚಾಲಕನಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

Related posts

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya
error: Content is protected !!