24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

ಧರ್ಮಸ್ಥಳ : ಇಲ್ಲಿ ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದಲ್ಲಿ ಯಕ್ಷಗಾನದಲ್ಲಿ ಸಾಧನೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸೀತಾರಾಮ ತೋಳ್ಪಾಡಿತ್ತಾಯ, ಕಲಾ ವಿಭಾಗದಲ್ಲಿ ದೇವದಾಸ್ ಕಾಪಿಕಾಡ್, ಸಮಾಜ ಸೇವೆಯಲ್ಲಿ ಮೋಹನ್ ಲಕ್ಷ್ಮಿ ಗ್ರೂಪ್ , ಅಪ್ಪು ಅವರಿಗೆ ಸನ್ಮಾನಿಸಲಾಯಿತು.

ಖ್ಯಾತ ವಾಗ್ಮಿ ಸಹನಾ ಕುಂದರ್ ಸೂಡ ಅವರು ದಿಕ್ಸೂಚಿ ಭಾಷಣ ಮಾಡಿದರು. ಹರ್ಷೇಂದ್ರ ಕುಮಾರ್ ರವರನ್ನು ನಡುಗುಡ್ಡೆ ಪೂಜಾ ಸಮಿತಿಯಿಂದ ಗೌರವಿಸಲಾಯಿತು.

ರಾತ್ರಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಬೋಜರಾಜ್ ವಾಮಂಜೂರು ಅಭಿನಯದ ಏರ್‍ಲಾ ಗ್ಯಾರಂಟಿ ಅತ್ ನಾಟಕ ನಡೆಯಿತು.

Related posts

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!