25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

ಧರ್ಮಸ್ಥಳ : ಇಲ್ಲಿ ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದಲ್ಲಿ ಯಕ್ಷಗಾನದಲ್ಲಿ ಸಾಧನೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸೀತಾರಾಮ ತೋಳ್ಪಾಡಿತ್ತಾಯ, ಕಲಾ ವಿಭಾಗದಲ್ಲಿ ದೇವದಾಸ್ ಕಾಪಿಕಾಡ್, ಸಮಾಜ ಸೇವೆಯಲ್ಲಿ ಮೋಹನ್ ಲಕ್ಷ್ಮಿ ಗ್ರೂಪ್ , ಅಪ್ಪು ಅವರಿಗೆ ಸನ್ಮಾನಿಸಲಾಯಿತು.

ಖ್ಯಾತ ವಾಗ್ಮಿ ಸಹನಾ ಕುಂದರ್ ಸೂಡ ಅವರು ದಿಕ್ಸೂಚಿ ಭಾಷಣ ಮಾಡಿದರು. ಹರ್ಷೇಂದ್ರ ಕುಮಾರ್ ರವರನ್ನು ನಡುಗುಡ್ಡೆ ಪೂಜಾ ಸಮಿತಿಯಿಂದ ಗೌರವಿಸಲಾಯಿತು.

ರಾತ್ರಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಬೋಜರಾಜ್ ವಾಮಂಜೂರು ಅಭಿನಯದ ಏರ್‍ಲಾ ಗ್ಯಾರಂಟಿ ಅತ್ ನಾಟಕ ನಡೆಯಿತು.

Related posts

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!