April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಮಡಂತ್ಯಾರು: ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.4ರಂದು ಅಪರಾಹ್ನ 2.೦೦ ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.


10 ಗ್ರಾಂ ಚಿನ್ನ ಬಂಪರ್ ಬಹುಮಾನ ವಿಜೇತರಾದ ಪ್ರಜಿತ್ ಕಡಬ, ಟಿವಿಎಸ್ ಜುಪಿಟರ್ ಹರೀಶ್ ವೇಣೂರು, 5 ಗ್ರಾಂ ಗೋಲ್ಡ್ ವಿಜೇತರಾದ ಸುನೀತಾ ಬಂಟ್ವಾಳ್ ಹಾಗೂ 75 ಮಂದಿಗೆ ಸಮಾಧಾನಕರ ಬಹುಮಾನ ವಿತರಣೆ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಡೈಜಿವರ್ಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಹಾಗೂ ನವರಸ ರಾಜೆ ಖ್ಯಾತಿಯ ಚಲನಚಿತ್ರ ನಟ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರಗಲಿದೆ.

Related posts

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!