23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಮಡಂತ್ಯಾರು: ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.4ರಂದು ಅಪರಾಹ್ನ 2.೦೦ ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.


10 ಗ್ರಾಂ ಚಿನ್ನ ಬಂಪರ್ ಬಹುಮಾನ ವಿಜೇತರಾದ ಪ್ರಜಿತ್ ಕಡಬ, ಟಿವಿಎಸ್ ಜುಪಿಟರ್ ಹರೀಶ್ ವೇಣೂರು, 5 ಗ್ರಾಂ ಗೋಲ್ಡ್ ವಿಜೇತರಾದ ಸುನೀತಾ ಬಂಟ್ವಾಳ್ ಹಾಗೂ 75 ಮಂದಿಗೆ ಸಮಾಧಾನಕರ ಬಹುಮಾನ ವಿತರಣೆ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಡೈಜಿವರ್ಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಹಾಗೂ ನವರಸ ರಾಜೆ ಖ್ಯಾತಿಯ ಚಲನಚಿತ್ರ ನಟ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರಗಲಿದೆ.

Related posts

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!