25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂ ಡಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ.150/- ಮತ್ತು 200 ಮಾರಾಟ ನಡೆಯಲಿದೆ.

ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ರೌಂಡ್ ನೆಕ್ ಟೀ-ಶರ್ಟ್, ಕಾಲರ್ ನೆಕ್ ಟೀ ಶರ್ಟ್ ಕೇವಲ ರೂ. 200/-250/-300/- ಕ್ಕೆ ಸಿಗಲಿದೆ. ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ‍್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!