April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂ ಡಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ.150/- ಮತ್ತು 200 ಮಾರಾಟ ನಡೆಯಲಿದೆ.

ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ರೌಂಡ್ ನೆಕ್ ಟೀ-ಶರ್ಟ್, ಕಾಲರ್ ನೆಕ್ ಟೀ ಶರ್ಟ್ ಕೇವಲ ರೂ. 200/-250/-300/- ಕ್ಕೆ ಸಿಗಲಿದೆ. ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ‍್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya
error: Content is protected !!