ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಸವಣಾಲುನಲ್ಲಿ ಜ.30ರಂದು ನಡೆಯಿತು.

ಈ ವೇಳೆ ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಸದಸ್ಯರಾದ ಚಂದ್ರರಾಜ್, ಸಂತೋಷ,
ಕಾರ್ಯದರ್ಶಿ ನಿರ್ಮಲ , ಸಿಬ್ಬಂದಿಗಳು ಹಾಗೂ ತ್ರಿವೇಣಿ ಸಂಜೀವಿನಿ ಒಕ್ಕೂಟ ಅಧ್ಯಕ್ಷ , ಪದಾಧಿಕಾರಿಗಳು, ಎಮ್.ಬಿ.ಕೆ, ಎಲ್.ಸಿಆರ್ ಪಿ ಸದಸ್ಯರು ಭಾಗಿಯಾದರು.

Related posts

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!