37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ವತಿಯಿಂದ ನಡೆದ 2023-24ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿರುತ್ತಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ಸಂಜನಾ ಕೆ. ವಿದ್ಯಾ ಜಿ.ಕೆ ಹಾಗೂ ಅಂತಿಮ ಕಲಾ ವಿಭಾಗದ ಬೆನ್ನರ್ ಸೇರಿದಂತೆ ಒಂದು ರೋವರ್ಸ್ ಮತ್ತು ಎರಡು ರೇಂಜಸ್ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿಯನ್ನು ಸ್ವೀಕರಿಸಲು ಅರ್ಹರಾಗಿರುತ್ತಾರೆ.

ಇವರಿಗೆ ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಮತ್ತು ರೇಂಜರ್ ಲೀಡರ್ ಗಾನವಿ ಡಿ. ತರಬೇತಿ ನೀಡಿದರು.

Related posts

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya
error: Content is protected !!