23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ವತಿಯಿಂದ ನಡೆದ 2023-24ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿರುತ್ತಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ಸಂಜನಾ ಕೆ. ವಿದ್ಯಾ ಜಿ.ಕೆ ಹಾಗೂ ಅಂತಿಮ ಕಲಾ ವಿಭಾಗದ ಬೆನ್ನರ್ ಸೇರಿದಂತೆ ಒಂದು ರೋವರ್ಸ್ ಮತ್ತು ಎರಡು ರೇಂಜಸ್ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿಯನ್ನು ಸ್ವೀಕರಿಸಲು ಅರ್ಹರಾಗಿರುತ್ತಾರೆ.

ಇವರಿಗೆ ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಮತ್ತು ರೇಂಜರ್ ಲೀಡರ್ ಗಾನವಿ ಡಿ. ತರಬೇತಿ ನೀಡಿದರು.

Related posts

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!