25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

ಉಜಿರೆ: 38ನೇ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಶಶಾಂಕ್ ಆಚಾರ್ಯ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇವರು ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿ ರಮೇಶ್ ಹೆಚ್ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರ ಶಿಕ್ಷಕ ಕೃಷ್ಣಾನಂದ ಅವರಿಂದ ತರಬೇತಿ ಪಡೆದಿರುತ್ತಾರೆ.

Related posts

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya
error: Content is protected !!