22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ಹಳೆಯಂಗಡಿ. ಸಂಘದ, ನೂತನ ಕಟ್ಟಡಕ್ಕಾಗಿ ಅನುದಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು 3 ಲಕ್ಷ ಅನುದಾನವನ್ನು ದೇವಾಡಿಗ ಸಂಘಕ್ಕೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಜಪೆ ಯೋಜನಾ ಕಚೇರಿಯ ಯೋಜನಾಧಿಕಾರಿ ಗಿರೀಶ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೊಲ್ಲೂರ್, ಮೂಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್, ಮೂಲ್ಕಿ ವಲಯದ ಮೇಲ್ವಿಚಾರಕರು ಶ್ರೀಮತಿ ನಿಶ್ಮಿತಾ ಶೆಟ್ಟಿ ಮತ್ತು ಹಳೆಯಂಗಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ, ಯಾದವ್ ದೇವಾಡಿಗ ಕಟ್ಟಡ ಸಮಿತಿ ಕಾರ್ಯಧ್ಯಕ್ಷರು ,
ಪರಮೇಶ್ವರ್ ಕಟ್ಟಡ ಸಮಿತಿ ಅಧ್ಯಕ್ಷರು, ದೇವಾಡಿಗ ಮಹಿಳಾ ವೇದಿಕೆ ಅಧ್ಯಕ್ಷರು ವಿಜಯಲಕ್ಷ್ಮಿ ಜನಾರ್ಧನ್,
ಕಾರ್ಯದರ್ಶಿ ಮಂಜುಳಾ ಶುಭ್ರತ್ ಉಪಸ್ಥಿತರಿದ್ದರು

Related posts

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!