22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ಹಳೆಯಂಗಡಿ. ಸಂಘದ, ನೂತನ ಕಟ್ಟಡಕ್ಕಾಗಿ ಅನುದಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು 3 ಲಕ್ಷ ಅನುದಾನವನ್ನು ದೇವಾಡಿಗ ಸಂಘಕ್ಕೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಜಪೆ ಯೋಜನಾ ಕಚೇರಿಯ ಯೋಜನಾಧಿಕಾರಿ ಗಿರೀಶ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೊಲ್ಲೂರ್, ಮೂಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್, ಮೂಲ್ಕಿ ವಲಯದ ಮೇಲ್ವಿಚಾರಕರು ಶ್ರೀಮತಿ ನಿಶ್ಮಿತಾ ಶೆಟ್ಟಿ ಮತ್ತು ಹಳೆಯಂಗಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ, ಯಾದವ್ ದೇವಾಡಿಗ ಕಟ್ಟಡ ಸಮಿತಿ ಕಾರ್ಯಧ್ಯಕ್ಷರು ,
ಪರಮೇಶ್ವರ್ ಕಟ್ಟಡ ಸಮಿತಿ ಅಧ್ಯಕ್ಷರು, ದೇವಾಡಿಗ ಮಹಿಳಾ ವೇದಿಕೆ ಅಧ್ಯಕ್ಷರು ವಿಜಯಲಕ್ಷ್ಮಿ ಜನಾರ್ಧನ್,
ಕಾರ್ಯದರ್ಶಿ ಮಂಜುಳಾ ಶುಭ್ರತ್ ಉಪಸ್ಥಿತರಿದ್ದರು

Related posts

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಶ್ರೀರಾಮನಿಗೆ ಅವಹೇಳನ: ಪ್ರೊ. ಕೆ. ಎಸ್. ಭಗವಾನ್ ಬಂಧನಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!