25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ಹಳೆಯಂಗಡಿ. ಸಂಘದ, ನೂತನ ಕಟ್ಟಡಕ್ಕಾಗಿ ಅನುದಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು 3 ಲಕ್ಷ ಅನುದಾನವನ್ನು ದೇವಾಡಿಗ ಸಂಘಕ್ಕೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಜಪೆ ಯೋಜನಾ ಕಚೇರಿಯ ಯೋಜನಾಧಿಕಾರಿ ಗಿರೀಶ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೊಲ್ಲೂರ್, ಮೂಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್, ಮೂಲ್ಕಿ ವಲಯದ ಮೇಲ್ವಿಚಾರಕರು ಶ್ರೀಮತಿ ನಿಶ್ಮಿತಾ ಶೆಟ್ಟಿ ಮತ್ತು ಹಳೆಯಂಗಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ, ಯಾದವ್ ದೇವಾಡಿಗ ಕಟ್ಟಡ ಸಮಿತಿ ಕಾರ್ಯಧ್ಯಕ್ಷರು ,
ಪರಮೇಶ್ವರ್ ಕಟ್ಟಡ ಸಮಿತಿ ಅಧ್ಯಕ್ಷರು, ದೇವಾಡಿಗ ಮಹಿಳಾ ವೇದಿಕೆ ಅಧ್ಯಕ್ಷರು ವಿಜಯಲಕ್ಷ್ಮಿ ಜನಾರ್ಧನ್,
ಕಾರ್ಯದರ್ಶಿ ಮಂಜುಳಾ ಶುಭ್ರತ್ ಉಪಸ್ಥಿತರಿದ್ದರು

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya
error: Content is protected !!