24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ವೇಣೂರು ಶಾಲಾ ಶಿಕ್ಷಣ ಇಲಾಖೆ ,ಭಾರತ ಸೇವಾದಳ ಜಿಲ್ಲಾ ಸಮಿತಿ ದಕ್ಷಿಣ ಕನ್ನಡ ಭಾರತ ಸೇವಾದಳ ತಾಲೂಕು ಸಮಿತಿ ,ಸರಕಾರಿ ಪ್ರೌಢಶಾಲೆ ಎಣ್ಮೂರು ಮುರುಳ್ಯ ಸುಂದರ ನಗರ ಸುಳ್ಯ ತಾಲೂಕಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ 2024-25 ರಲ್ಲಿ ಕುಂಭಶ್ರೀ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿರುತ್ತಾರೆ.

ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿಯಾದ ಶುಭ ಇವರು ಸೇವಾದಳದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ವಿದ್ಯಾರ್ಥಿಗಳಿಗೆ ಸಹಕರಿಸಿರುತ್ತಾರೆ. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಮತ್ತು ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya
error: Content is protected !!