22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರದ ಮುಂದಾಳು ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆಯಾಗಿದ್ದಾರೆ‌

ಕ್ಷೇತ್ರದ ಪ್ರಧಾನ ಆರ್ಚಕರಾಗಿ ಕೃಷ್ಣ ತಂತ್ರಿ, ಸದಸ್ಯರಾಗಿ ಶ್ರೀನಿವಾಸ್ ಕಿಣಿ, ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಯಶೋಧ, ರಶ್ಮಿ, ಲಕ್ಷ್ಮಣ ಮೂಲ್ಯ, ಶಂಕರ ಅವರ ಆಯ್ಕೆಯಾದರು.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

Suddi Udaya
error: Content is protected !!