35.9 C
ಪುತ್ತೂರು, ಬೆಳ್ತಂಗಡಿ
February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

ಪಡಂಗಡಿ: ಇಲ್ಲಿಯ ಕೊಡೇಲು ಮನೆಯ ದೇಜಪ್ಪ ಕುಲಾಲ್ ರವರ ರಬ್ಬರ್ ಕೊಟ್ಟಿಗೆಗೆ ಬೆಂಕಿ ತಗುಲಿ ಸುಮಾರು 600 ಕೆಜಿ ರಬ್ಬರ್ ಸುಟ್ಟು ಹೋದ ಘಟನೆ ಜ. 30ರಂದು ಸಂಜೆ ನಡೆದಿದೆ.

ಯಾವುದೇ ಪ್ರಾಣಾಹಾನಿಯಾಗದೆ, ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ಕೊಟ್ಟಿಗೆ ಹಾಗೂ ಕೊಟ್ಟಿಗೆಯಲ್ಲಿದ್ದ ರಬ್ಬರ್ ಸಂಪೂರ್ಣ ಸುಟ್ಟು ಹೋಗಿದೆ.


Related posts

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ