April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

ಬೆಳ್ತಂಗಡಿ: ಬಳಂಜ ಶ್ರಿ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದ ಬಳಂಜ ಪರಾರಿ ಶಿವಯ್ಯ ಭಂಡಾರಿ ಇವರನ್ನು ಕೊಡಮಣಿತ್ತಾಯ ದೊಂಪದಬಲಿ ಸಂದರ್ಭದಲ್ಲಿ ಶ್ರಿ ಕೊಡಮಣಿತ್ತಾಯ ಆವರಣ ಅಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶ್ತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ರಿ ಇದರ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ, ಉಪಾಧ್ಯಕ್ಷ ,ಚಲನ ಚಿತ್ರ ನಿರ್ದೇಶಕ ವಿನು ಬಳಂಜ, ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದ ಬೈಲ್, ಅವರಣ ಸಮಿತಿ ಅದ್ಯಕ್ಷ ಗಣೇಶ್ ಬಿ.ಕೆ, ಬಳಂಜ ದೇವಸ್ಥಾನ ಅರ್ಚಕ ಸುರೇಶ್ ಭಟ್, ಉದ್ಯಮಿ ಚಿತ್ತರಂಜನ್ ಹೆಗ್ಡೆ, ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!