September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

ಬೆಳ್ತಂಗಡಿ: ಬಳಂಜ ಶ್ರಿ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದ ಬಳಂಜ ಪರಾರಿ ಶಿವಯ್ಯ ಭಂಡಾರಿ ಇವರನ್ನು ಕೊಡಮಣಿತ್ತಾಯ ದೊಂಪದಬಲಿ ಸಂದರ್ಭದಲ್ಲಿ ಶ್ರಿ ಕೊಡಮಣಿತ್ತಾಯ ಆವರಣ ಅಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶ್ತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ರಿ ಇದರ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ, ಉಪಾಧ್ಯಕ್ಷ ,ಚಲನ ಚಿತ್ರ ನಿರ್ದೇಶಕ ವಿನು ಬಳಂಜ, ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದ ಬೈಲ್, ಅವರಣ ಸಮಿತಿ ಅದ್ಯಕ್ಷ ಗಣೇಶ್ ಬಿ.ಕೆ, ಬಳಂಜ ದೇವಸ್ಥಾನ ಅರ್ಚಕ ಸುರೇಶ್ ಭಟ್, ಉದ್ಯಮಿ ಚಿತ್ತರಂಜನ್ ಹೆಗ್ಡೆ, ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya
error: Content is protected !!