25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ನಿವಾಸಿ ಯಶೋಧರ ಮತ್ತು ವೇದಾವತಿ ದಂಪತಿಯ ಮನೆಯಲ್ಲಿ ಜ. 29 ರಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಹೊಡೆದು ಕಳವು ಮಾಡಿದ ಘಟನೆ ನಡೆದಿದೆ.

ಜ. 29 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಪಾಟಿನಲ್ಲಿ ಇಟ್ಟಿದ್ದ ಸುಮಾರು ರೂ.25,000 ಕಳವಾಗಿದೆ, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya
error: Content is protected !!