23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ


ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ಹಾಳೆ ತಟ್ಟೆ ಘಟಕಕ್ಕೆ ಭೇಟಿ ನೀಡಿ, ಉದ್ಯೋಗ ಮಾಡಲು ಪ್ರೇರಣೆ, ಸಂಘದ ಸಾಲದ ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ ,ಸಂಘದಿಂದ ಉಪಯೋಗ, ಸಿಡ್ಬಿ ಸಾಲದ ಬಗ್ಗೆ ಸದಸ್ಯರಿಂದ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ನಬಾರ್ಡ್ ಬ್ಯಾಂಕ್ ನ ಡಿ.ಜಿ.ಎಂ ಸಂಧ್ಯಾ ನಾಗೇಶ್, ಗ್ರಾಮೀಣ ಶ್ರೇಷ್ಟತಾ ಕೇಂದ್ರ ಲಾಯಿಲ ಇದರ ಪ್ರಾಂಶುಪಾಲರರಾದ ಸೋಮನಾಥ್.ಕೆ , ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳಾ, ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya
error: Content is protected !!