September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ


ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ಹಾಳೆ ತಟ್ಟೆ ಘಟಕಕ್ಕೆ ಭೇಟಿ ನೀಡಿ, ಉದ್ಯೋಗ ಮಾಡಲು ಪ್ರೇರಣೆ, ಸಂಘದ ಸಾಲದ ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ ,ಸಂಘದಿಂದ ಉಪಯೋಗ, ಸಿಡ್ಬಿ ಸಾಲದ ಬಗ್ಗೆ ಸದಸ್ಯರಿಂದ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ನಬಾರ್ಡ್ ಬ್ಯಾಂಕ್ ನ ಡಿ.ಜಿ.ಎಂ ಸಂಧ್ಯಾ ನಾಗೇಶ್, ಗ್ರಾಮೀಣ ಶ್ರೇಷ್ಟತಾ ಕೇಂದ್ರ ಲಾಯಿಲ ಇದರ ಪ್ರಾಂಶುಪಾಲರರಾದ ಸೋಮನಾಥ್.ಕೆ , ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳಾ, ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!