July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ


ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ಹಾಳೆ ತಟ್ಟೆ ಘಟಕಕ್ಕೆ ಭೇಟಿ ನೀಡಿ, ಉದ್ಯೋಗ ಮಾಡಲು ಪ್ರೇರಣೆ, ಸಂಘದ ಸಾಲದ ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ ,ಸಂಘದಿಂದ ಉಪಯೋಗ, ಸಿಡ್ಬಿ ಸಾಲದ ಬಗ್ಗೆ ಸದಸ್ಯರಿಂದ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ನಬಾರ್ಡ್ ಬ್ಯಾಂಕ್ ನ ಡಿ.ಜಿ.ಎಂ ಸಂಧ್ಯಾ ನಾಗೇಶ್, ಗ್ರಾಮೀಣ ಶ್ರೇಷ್ಟತಾ ಕೇಂದ್ರ ಲಾಯಿಲ ಇದರ ಪ್ರಾಂಶುಪಾಲರರಾದ ಸೋಮನಾಥ್.ಕೆ , ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳಾ, ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!