24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯ ಮೈಸೂರುನಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಚೈತನ್ಯ ಯಜ್ಞೇಶ್ ರೈ ಬೆಳ್ತಂಗಡಿ ಇವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಹಂಸಧ್ವನಿ ಸಂಗೀತ ಸ್ವರಂ ವಿದ್ಯಾಲಯದ ಸಂಗೀತ ಶಿಕ್ಷಕಿ ವಿಜಯ ಲಕ್ಷ್ಮೀ ರಾವ್.ಪಿ ಮೇಲಂತಬೆಟ್ಟು, ಇವರ ಶಿಷ್ಯೆ ಯಾಗಿದ್ದಾರೆ. ಬೆಳ್ತಂಗಡಿ ಗಣೇಶ್ ಇಲೆಕ್ಟ್ರಿಕಲ್ಸ್ ಯಜ್ಞೇಶ್ ರೈ ಮತ್ತು ಕವಿತಾ ದಂಪತಿಯ ಪುತ್ರಿ. ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!