April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯ ಮೈಸೂರುನಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಚೈತನ್ಯ ಯಜ್ಞೇಶ್ ರೈ ಬೆಳ್ತಂಗಡಿ ಇವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಹಂಸಧ್ವನಿ ಸಂಗೀತ ಸ್ವರಂ ವಿದ್ಯಾಲಯದ ಸಂಗೀತ ಶಿಕ್ಷಕಿ ವಿಜಯ ಲಕ್ಷ್ಮೀ ರಾವ್.ಪಿ ಮೇಲಂತಬೆಟ್ಟು, ಇವರ ಶಿಷ್ಯೆ ಯಾಗಿದ್ದಾರೆ. ಬೆಳ್ತಂಗಡಿ ಗಣೇಶ್ ಇಲೆಕ್ಟ್ರಿಕಲ್ಸ್ ಯಜ್ಞೇಶ್ ರೈ ಮತ್ತು ಕವಿತಾ ದಂಪತಿಯ ಪುತ್ರಿ. ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya
error: Content is protected !!