24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

ಉಜಿರೆ: ಉಜಿರೆ ಪರಿಸರದಲ್ಲಿ ಕಳೆದ 4-5 ದಶಕಗಳಲ್ಲಿ ಪಾಕತಜ್ಞರೆಂದು ಚಿರಪರಿಚಿತರಾದ ಉಜಿರೆ ಓಡಲ ಚಾಮುಂಡಿ ನಗರ ನಿವಾಸಿ ಶ್ರೀ ನಿಲಯದ ಕೃಷ್ಣಮೂರ್ತಿ ರಾವ್ (71) ಅವರು ದೀರ್ಘ ಕಾಲದ ಅಸ್ವಾಸ್ಥ್ಯದಿಂದ ಜ 29 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು .

ಅವರು ಪತ್ನಿ,ನಿವೃತ್ತ ಶಿಕ್ಷಕಿ ಸರೋಜಿನಿ ( ರಜನಿ ),ಪುತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ಉದ್ಯೋಗಿ ಕಿರಣ್ ರಾವ್ ಮತ್ತು ಮೂವರು ಪುತ್ರಿಯರು,ಅಳಿಯಂದಿರು ,ಮೊಮ್ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya
error: Content is protected !!