September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya
error: Content is protected !!