September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರದ ಮುಂದಾಳು ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆಯಾಗಿದ್ದಾರೆ‌

ಕ್ಷೇತ್ರದ ಪ್ರಧಾನ ಆರ್ಚಕರಾಗಿ ಕೃಷ್ಣ ತಂತ್ರಿ, ಸದಸ್ಯರಾಗಿ ಶ್ರೀನಿವಾಸ್ ಕಿಣಿ, ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಯಶೋಧ, ರಶ್ಮಿ, ಲಕ್ಷ್ಮಣ ಮೂಲ್ಯ, ಶಂಕರ ಅವರ ಆಯ್ಕೆಯಾದರು.

Related posts

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ: ಕಲಿಕೆಯ ನಿಖರತೆಗೆ ಅತ್ಯಾಧುನಿಕ ಮೌಲ್ಯಮಾಪನ ಪೂರಕ: ಎಸ್. ಎನ್. ಕಾಕತ್ಕರ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!