22.3 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

ಬೆಳ್ತಂಗಡಿ: ಬಳಂಜ ಶ್ರಿ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದ ಬಳಂಜ ಪರಾರಿ ಶಿವಯ್ಯ ಭಂಡಾರಿ ಇವರನ್ನು ಕೊಡಮಣಿತ್ತಾಯ ದೊಂಪದಬಲಿ ಸಂದರ್ಭದಲ್ಲಿ ಶ್ರಿ ಕೊಡಮಣಿತ್ತಾಯ ಆವರಣ ಅಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶ್ತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ರಿ ಇದರ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ, ಉಪಾಧ್ಯಕ್ಷ ,ಚಲನ ಚಿತ್ರ ನಿರ್ದೇಶಕ ವಿನು ಬಳಂಜ, ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದ ಬೈಲ್, ಅವರಣ ಸಮಿತಿ ಅದ್ಯಕ್ಷ ಗಣೇಶ್ ಬಿ.ಕೆ, ಬಳಂಜ ದೇವಸ್ಥಾನ ಅರ್ಚಕ ಸುರೇಶ್ ಭಟ್, ಉದ್ಯಮಿ ಚಿತ್ತರಂಜನ್ ಹೆಗ್ಡೆ, ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!