23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

ಬೆಳ್ತಂಗಡಿ: ಬಳಂಜ ಶ್ರಿ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದ ಬಳಂಜ ಪರಾರಿ ಶಿವಯ್ಯ ಭಂಡಾರಿ ಇವರನ್ನು ಕೊಡಮಣಿತ್ತಾಯ ದೊಂಪದಬಲಿ ಸಂದರ್ಭದಲ್ಲಿ ಶ್ರಿ ಕೊಡಮಣಿತ್ತಾಯ ಆವರಣ ಅಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶ್ತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ರಿ ಇದರ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ, ಉಪಾಧ್ಯಕ್ಷ ,ಚಲನ ಚಿತ್ರ ನಿರ್ದೇಶಕ ವಿನು ಬಳಂಜ, ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದ ಬೈಲ್, ಅವರಣ ಸಮಿತಿ ಅದ್ಯಕ್ಷ ಗಣೇಶ್ ಬಿ.ಕೆ, ಬಳಂಜ ದೇವಸ್ಥಾನ ಅರ್ಚಕ ಸುರೇಶ್ ಭಟ್, ಉದ್ಯಮಿ ಚಿತ್ತರಂಜನ್ ಹೆಗ್ಡೆ, ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya
error: Content is protected !!