22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ


ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ಹಾಳೆ ತಟ್ಟೆ ಘಟಕಕ್ಕೆ ಭೇಟಿ ನೀಡಿ, ಉದ್ಯೋಗ ಮಾಡಲು ಪ್ರೇರಣೆ, ಸಂಘದ ಸಾಲದ ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ ,ಸಂಘದಿಂದ ಉಪಯೋಗ, ಸಿಡ್ಬಿ ಸಾಲದ ಬಗ್ಗೆ ಸದಸ್ಯರಿಂದ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ನಬಾರ್ಡ್ ಬ್ಯಾಂಕ್ ನ ಡಿ.ಜಿ.ಎಂ ಸಂಧ್ಯಾ ನಾಗೇಶ್, ಗ್ರಾಮೀಣ ಶ್ರೇಷ್ಟತಾ ಕೇಂದ್ರ ಲಾಯಿಲ ಇದರ ಪ್ರಾಂಶುಪಾಲರರಾದ ಸೋಮನಾಥ್.ಕೆ , ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳಾ, ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya
error: Content is protected !!