25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಲೆಬೆಟ್ಟು ವಾತ್ಸಲ್ಯ ಸದಸ್ಯರಾದ ರತ್ನ ರವರಿಗೆ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಾಣ ಮಾಡಲಾಗಿದ್ದು ಇದನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷ ಪ್ರವೀಣ್ ಪೂಜಾರಿ, ಪೂಜಾಸಮಿತಿ ಅಧ್ಯಕ್ಷರಾದ ಕರಿಯಪ್ಪ, ಮೇಸ್ತ್ರಿ ಶ್ರೀಧರ್, ಗಿರೀಶ್ ಗೌಡ, ಮೇಲ್ವಿಚಾರಕರಾದ ಸುಶಾಂತ್, ಸೇವಾಪ್ರತಿನಿಧಿ ಲೀಲ ಸಮನ್ವಯಧಿಕಾರಿ ಮಧುರಾವಸಂತ್, ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!