April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

ಉಜಿರೆ: ಉಜಿರೆ ಪರಿಸರದಲ್ಲಿ ಕಳೆದ 4-5 ದಶಕಗಳಲ್ಲಿ ಪಾಕತಜ್ಞರೆಂದು ಚಿರಪರಿಚಿತರಾದ ಉಜಿರೆ ಓಡಲ ಚಾಮುಂಡಿ ನಗರ ನಿವಾಸಿ ಶ್ರೀ ನಿಲಯದ ಕೃಷ್ಣಮೂರ್ತಿ ರಾವ್ (71) ಅವರು ದೀರ್ಘ ಕಾಲದ ಅಸ್ವಾಸ್ಥ್ಯದಿಂದ ಜ 29 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು .

ಅವರು ಪತ್ನಿ,ನಿವೃತ್ತ ಶಿಕ್ಷಕಿ ಸರೋಜಿನಿ ( ರಜನಿ ),ಪುತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ಉದ್ಯೋಗಿ ಕಿರಣ್ ರಾವ್ ಮತ್ತು ಮೂವರು ಪುತ್ರಿಯರು,ಅಳಿಯಂದಿರು ,ಮೊಮ್ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya
error: Content is protected !!