23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya
error: Content is protected !!