July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!