ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ವೇಣೂರು ಶಾಲಾ ಶಿಕ್ಷಣ ಇಲಾಖೆ ,ಭಾರತ ಸೇವಾದಳ ಜಿಲ್ಲಾ ಸಮಿತಿ ದಕ್ಷಿಣ ಕನ್ನಡ ಭಾರತ ಸೇವಾದಳ ತಾಲೂಕು ಸಮಿತಿ ,ಸರಕಾರಿ ಪ್ರೌಢಶಾಲೆ ಎಣ್ಮೂರು ಮುರುಳ್ಯ ಸುಂದರ ನಗರ ಸುಳ್ಯ ತಾಲೂಕಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ 2024-25 ರಲ್ಲಿ ಕುಂಭಶ್ರೀ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿರುತ್ತಾರೆ.

ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿಯಾದ ಶುಭ ಇವರು ಸೇವಾದಳದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ವಿದ್ಯಾರ್ಥಿಗಳಿಗೆ ಸಹಕರಿಸಿರುತ್ತಾರೆ. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಮತ್ತು ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya
error: Content is protected !!