32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರದ ಮುಂದಾಳು ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆಯಾಗಿದ್ದಾರೆ‌

ಕ್ಷೇತ್ರದ ಪ್ರಧಾನ ಆರ್ಚಕರಾಗಿ ಕೃಷ್ಣ ತಂತ್ರಿ, ಸದಸ್ಯರಾಗಿ ಶ್ರೀನಿವಾಸ್ ಕಿಣಿ, ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಯಶೋಧ, ರಶ್ಮಿ, ಲಕ್ಷ್ಮಣ ಮೂಲ್ಯ, ಶಂಕರ ಅವರ ಆಯ್ಕೆಯಾದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya
error: Content is protected !!