22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

ಪಡಂಗಡಿ: ಇಲ್ಲಿಯ ಕೊಡೇಲು ಮನೆಯ ದೇಜಪ್ಪ ಕುಲಾಲ್ ರವರ ರಬ್ಬರ್ ಕೊಟ್ಟಿಗೆಗೆ ಬೆಂಕಿ ತಗುಲಿ ಸುಮಾರು 600 ಕೆಜಿ ರಬ್ಬರ್ ಸುಟ್ಟು ಹೋದ ಘಟನೆ ಜ. 30ರಂದು ಸಂಜೆ ನಡೆದಿದೆ.

ಯಾವುದೇ ಪ್ರಾಣಾಹಾನಿಯಾಗದೆ, ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ಕೊಟ್ಟಿಗೆ ಹಾಗೂ ಕೊಟ್ಟಿಗೆಯಲ್ಲಿದ್ದ ರಬ್ಬರ್ ಸಂಪೂರ್ಣ ಸುಟ್ಟು ಹೋಗಿದೆ.


Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya
error: Content is protected !!